ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮೂರು ಕರಡಿಗಳು ಕಾವಲುಗಾರನ ಮೇಲೆ ದಾಳಿ ಮಾಡಿವೆ.
ಕರಡಿಗಳ ದಾಳಿಗೆ ಒಳಗಾದ ಕಾವಲುಗಾರ ನಿಂಗಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕುಲಪತಿಗಳ ವಸತಿ ಗೃಹದ ಮುಂದೆ ಇರುವ ರಸ್ತೆಯಲ್ಲಿ ನಿಂತಿದ್ದ ನಾಯಕರ ನಿಂಗಪ್ಪನ ಮೇಲೆ ಹಲ್ಲೆ ನಡೆಸಲು ಓಡಿ ಬಂದ ಕರಡಿಗಳಿಂದ ತಪ್ಪಿಸಿಕೊಳ್ಳಲು ಗಾಬರಿಯಿಂದ ಓಡಿ ಹೋಗುವಾಗ ನೆಲಕ್ಕೆ ಬಿದ್ದು ಸಣ್ಣ ಪುಟ್ಟ ಗಾಯ ಮಾಡಿಕೊಂಡಿರುವ ನಾಯಕರ ನಿಂಗಪ್ಪನು, ಮತ್ತೆ ಜೀವ ಭಯದಲ್ಲಿ ಕುಲಪತಿಗಳ ಹೊರ ಕೊಠಡಿಯಲ್ಲಿ ಅವಿತುಕೊಂಡು ಪ್ರಾಣ ಉಳಿಸಿಕೊಂಡಿದ್ದಾನೆ.
Trending
- ಶಾಲೆಗಳು ಧಾರ್ಮಿಕ ಕೇಂದ್ರಗಳಾಗಬಾರದು: ಡಾ. ಶ್ರೀನಿವಾಸ್ ಎನ್ ಟಿ
- ಬಾಲಕಿಯರ ವಸತಿ ನಿಲಯಕ್ಕೆ ತಹಶೀಲ್ದಾರ್ ನೇತ್ರಾವತಿ ದಿಢೀರ್ ಭೇಟಿ
- ಕಾನಮಡಗು ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಸಂಪನ್ನ
- ಕ್ಷೇತ್ರದ ಜನರು ಶಿಕ್ಷಣದಿಂದ ವಂಚಿತರಾಗಬಾರದು
- ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ನಿಧನ
- ಅಭಕಾಸ್ ವೇದಿಕ್; ಗಣಿತ ಚಾಂಪಿಯನ್ ಟ್ರೋಫಿ ಪರೀಕ್ಷೆ
- ವೈಭವ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ
- ಕೂಡ್ಲಿಗಿ: ಬೈಕ್ ಡಿಕ್ಕಿ; ಇಬ್ಬರು ಸಾವು

