ಕೂಡ್ಲಿಗಿ: ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ತಿಳಿಸಿದವರು ಮಹರ್ಷಿ ವಾಲ್ಮೀಕಿಯವರು ಎಂದು ಉಪತಹಶೀಲ್ದಾರ್ ಮೊದಲಟ್ಟಿ ಹೇಳಿದರು.
ತಾಲೂಕಿನ ಕಾನಹೊಸಹಳ್ಳಿಯ ನಾಡ ಕಚೇರಿಯಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದ ಅವರು, ಪರಿಶ್ರಮ ಮತ್ತು ಶ್ರದ್ದೆಯಿದ್ದರೆ ಏನಾನು ಬೇಕಾದರೂ ಸಾಧಿಸಲು ಸಾಧ್ಯವಾಗಬಲದ್ದು ಎಂಬುದಕ್ಕೆ ವಾಲ್ಮೀಕಿಯವರೇ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಕೊಟ್ರೇಶ್, ಗ್ರಾಮ ಲೆಕ್ಕಾಧಿಕಾರಿ ಶ್ರೀನಿವಾಸ್ ಕೊಂಡಿ, ಗ್ರಾಮ ಪಂಚಾಯ್ತಿ ಸದಸ್ಯ ಹೊನ್ನುರಸ್ವಾಮಿ, ಮುಖಂಡರಾದ ಶರತ್ ಕುಮಾರ್, ಬಸವರಾಜ್ ಪಾಲ್ಗೊಂಡಿದ್ದರು.
Trending
- ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
- ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ; 50ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ
- ಪತ್ರಕರ್ತರ ಗಿರೀಶ್ ಕುಮಾರ್.ಜಿ ಗೆ ಡಾಕ್ಟರೇಟ್ ಪದವಿ
- ರಂಗಭೂಮಿ ಮಾಧ್ಯಮದಿಂದ ಶಾಂತಿ, ಸಮಾನತೆ ಪಾಠದ ಅನಿವಾರ್ಯತೆ
- ನಾಳೆ ಕೂಡ್ಲಿಗಿಗೆ ಸಿಎಂ, ಡಿಸಿಎಂ
- ಕಾನಹೊಸಹಳ್ಳಿಯಲ್ಲಿ ನಾಳೆ ಮತ್ತು ನಾಡಿದ್ದು ನೀನಾಸಂನಿಂದ ನಾಟಕೋತ್ಸವ
- ಕಾನಾಮಡುಗು ಗ್ರಾಮದಲ್ಲಿ ನೀರಿನಲ್ಲಿಯೇ ಶವ ಸಂಸ್ಕಾರ
- ಹೊಸ ಸಿಎಂ ಭವಿಷ್ಯ: ಬೆಳಗಾವಿ ಅಧಿವೇಶನಕ್ಕೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ? – ಶ್ರೀರಾಮುಲು ಹೇಳಿಕೆ!

