ಕೂಡ್ಲಿಗಿ: ಇಂದಿನ ಜಗತ್ತಿಗೆ ಕೂಡ ಆಧ್ಯಾತ್ಮಿಕತೆ ಮತ್ತು ಮಾನವೀಯತೆಯ ದಾರಿ ತೋರಿಸುವಂತಹ ವಾಲ್ಮೀಕಿ ಮಹರ್ಷಿಗಳ ಜೀವನ ಸದಾ ಪ್ರೇರಣದಾಯಕ, ಅವರ ಜಯಂತಿಯದು ನಾವೆಲ್ಲರೂ ಜೀವನದ ಆದರ್ಶಗಳನ್ನು ಅಳವಡಿಸಿಕೊಳ್ಳುವ ಸಂಕಲ್ಪ ಮಾಡೋಣವೆಂದು ಕೂಡ್ಲಿಗಿ ಶಾಸಕಡಾ. ಶ್ರೀನಿವಾಸ್ ಎನ್.ಟಿ ಹೇಳಿದರು.
ತಾಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದರು, ತಳ ಸಮುದಾಯದಲ್ಲಿ ಹುಟ್ಟಿದ ವಾಲ್ಮೀಕಿ ರಾಮಾಯಣದಂತ ಮಹಾಕಾವ್ಯವನ್ನು ರಚಿಸಿ ಮಹರ್ಷಿಗಳಾದರು, ಸಾಧನೆಗೆ ಜಾತಿ, ಕುಲ, ಧರ್ಮದ ಹಂಗಿಲ್ಲ ಶ್ರದ್ಧೆ ಮತ್ತು ಪರಿಶ್ರಮವಿದ್ದರೆ ಯಾರು ಬೇಕಾದವರು ಸಾಧನೆ ಮಾಡಬಹುದು ಎಂಬುದಕ್ಕೆ ವಾಲ್ಮೀಕಿ ಅವರೆ ನಮಗೆಲ್ಲರಿಗೂ ಆದರ್ಶನ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವಿ ಕೆ ನೇತ್ರಾವತಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ, ವಾಲ್ಮೀಕಿ ಸಣಘದ ಅಧ್ಯಕ್ಷ ಸುರೇಶ್, ಕಂಪ್ಯೂಟರ್ ರಾಘು ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
Trending
- ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
- ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ; 50ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ
- ಪತ್ರಕರ್ತರ ಗಿರೀಶ್ ಕುಮಾರ್.ಜಿ ಗೆ ಡಾಕ್ಟರೇಟ್ ಪದವಿ
- ರಂಗಭೂಮಿ ಮಾಧ್ಯಮದಿಂದ ಶಾಂತಿ, ಸಮಾನತೆ ಪಾಠದ ಅನಿವಾರ್ಯತೆ
- ನಾಳೆ ಕೂಡ್ಲಿಗಿಗೆ ಸಿಎಂ, ಡಿಸಿಎಂ
- ಕಾನಹೊಸಹಳ್ಳಿಯಲ್ಲಿ ನಾಳೆ ಮತ್ತು ನಾಡಿದ್ದು ನೀನಾಸಂನಿಂದ ನಾಟಕೋತ್ಸವ
- ಕಾನಾಮಡುಗು ಗ್ರಾಮದಲ್ಲಿ ನೀರಿನಲ್ಲಿಯೇ ಶವ ಸಂಸ್ಕಾರ
- ಹೊಸ ಸಿಎಂ ಭವಿಷ್ಯ: ಬೆಳಗಾವಿ ಅಧಿವೇಶನಕ್ಕೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ? – ಶ್ರೀರಾಮುಲು ಹೇಳಿಕೆ!

