ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ರೈತರು ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ. ಈರುಳ್ಳಿ ಚೀಲ ತುಂಬಿ, ಚಟ್ಟ ಕಟ್ಟಿ ಈರುಳ್ಳಿ ಬೆಳೆಗಾರರು ಶವಯಾತ್ರೆ ಮಾಡಿದ್ದಾರೆ.
ಈರುಳ್ಳಿಗೆ ಬೆಂಬಲ ಬೆಲೆ ಇಲ್ಲ, ರಾಜ್ಯ ಸರ್ಕಾರ ಈರುಳ್ಳಿ ಬೆಳೆಗಾರರ ನೇರವಿಗೆ ಬರ್ತಿಲ್ಲ, ಬೆಳೆದ ಬೆಳೆಗೆ ಮಾಡಿದ ಸಾಲ ತೀರಿಸಲು ಸಹ ಬೆಳೆ ಕೈ ಸೇರ್ತಿಲ್ಲ. ಸಾಲ ಮಾಡಿಯೇ ಜೀವನ ಕಳೆಯುವ ಪರಿಸ್ಥಿತಿ ಇದೆ . ಈ ಪರಿಸ್ಥಿತಿಗೆ ರಾಜ್ಯ ಸರ್ಕಾರ ಕಾರಣವೆಂದು ರೈತರು ಆಕ್ರೋಶ ಹೊರ ಹಾಕಿದರು. ಒಂದು ಕಡೆ ಶವಯಾತ್ರೆ ಮತ್ತೊಂದು ಕಡೆ ಕೈಯಲ್ಲಿ ವಿಷದ ಬಾಟಲ್ ಹಿಡಿದು ಪ್ರತಿಭಟನೆ ಮಾಡಲಾಗಿದೆ. ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ಇಲ್ಲದೇ, ಅನ್ನದಾತರು ರೋಸಿ ಹೋಗಿದ್ದಾರೆ.
Trending
- ಆನ್ಲೈನ್ ಔಷಧ ಮಾರಾಟ ನಿಯಂತ್ರಿಸಿ
- ರಂಗನಾಥಹಳ್ಳಿಗೆ 5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ -ಶಾಸಕ ಡಾ. ಶ್ರೀನಿವಾಸ್ ಎನ್. ಟಿ.
- ಮೆ.18 ರಿಂದ ಹುಲಿಕೆರೆಯಲ್ಲಿ ಯೋಗ ಶಿಬಿರ
- ಬಿರುಗಾಳಿಗೆ ಹಾರಿಹೋದ ಶಾಲೆಯ ಶೀಟ್
- ಇಬ್ಬರು ವಂಚಕರ ಬಂಧನ; ₹29.50 ಲಕ್ಷ ವಶ
- ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ

