ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ರೈತರು ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ. ಈರುಳ್ಳಿ ಚೀಲ ತುಂಬಿ, ಚಟ್ಟ ಕಟ್ಟಿ ಈರುಳ್ಳಿ ಬೆಳೆಗಾರರು ಶವಯಾತ್ರೆ ಮಾಡಿದ್ದಾರೆ.
ಈರುಳ್ಳಿಗೆ ಬೆಂಬಲ ಬೆಲೆ ಇಲ್ಲ, ರಾಜ್ಯ ಸರ್ಕಾರ ಈರುಳ್ಳಿ ಬೆಳೆಗಾರರ ನೇರವಿಗೆ ಬರ್ತಿಲ್ಲ, ಬೆಳೆದ ಬೆಳೆಗೆ ಮಾಡಿದ ಸಾಲ ತೀರಿಸಲು ಸಹ ಬೆಳೆ ಕೈ ಸೇರ್ತಿಲ್ಲ. ಸಾಲ ಮಾಡಿಯೇ ಜೀವನ ಕಳೆಯುವ ಪರಿಸ್ಥಿತಿ ಇದೆ . ಈ ಪರಿಸ್ಥಿತಿಗೆ ರಾಜ್ಯ ಸರ್ಕಾರ ಕಾರಣವೆಂದು ರೈತರು ಆಕ್ರೋಶ ಹೊರ ಹಾಕಿದರು. ಒಂದು ಕಡೆ ಶವಯಾತ್ರೆ ಮತ್ತೊಂದು ಕಡೆ ಕೈಯಲ್ಲಿ ವಿಷದ ಬಾಟಲ್ ಹಿಡಿದು ಪ್ರತಿಭಟನೆ ಮಾಡಲಾಗಿದೆ. ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ಇಲ್ಲದೇ, ಅನ್ನದಾತರು ರೋಸಿ ಹೋಗಿದ್ದಾರೆ.
Trending
- ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
- ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ; 50ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ
- ಪತ್ರಕರ್ತರ ಗಿರೀಶ್ ಕುಮಾರ್.ಜಿ ಗೆ ಡಾಕ್ಟರೇಟ್ ಪದವಿ
- ರಂಗಭೂಮಿ ಮಾಧ್ಯಮದಿಂದ ಶಾಂತಿ, ಸಮಾನತೆ ಪಾಠದ ಅನಿವಾರ್ಯತೆ
- ನಾಳೆ ಕೂಡ್ಲಿಗಿಗೆ ಸಿಎಂ, ಡಿಸಿಎಂ
- ಕಾನಹೊಸಹಳ್ಳಿಯಲ್ಲಿ ನಾಳೆ ಮತ್ತು ನಾಡಿದ್ದು ನೀನಾಸಂನಿಂದ ನಾಟಕೋತ್ಸವ
- ಕಾನಾಮಡುಗು ಗ್ರಾಮದಲ್ಲಿ ನೀರಿನಲ್ಲಿಯೇ ಶವ ಸಂಸ್ಕಾರ
- ಹೊಸ ಸಿಎಂ ಭವಿಷ್ಯ: ಬೆಳಗಾವಿ ಅಧಿವೇಶನಕ್ಕೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ? – ಶ್ರೀರಾಮುಲು ಹೇಳಿಕೆ!

