ಕೊಟ್ಟೂರು; ಬೆಳೆದ ಬೆಳೆ ಲಾಸ್ ಆಗಿ , ಬ್ಯಾಂಕ್ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಟ್ಟೂರು ತಾಲೂಕಿನ ಅಲಬೂರು ಗ್ರಾಮದಲ್ಲಿ ನಡೆದಿದೆ.
ದುರ್ಗಪ್ಪ( 50) ಆತ್ಮಹತ್ಯೆ ಮಾಡಿಕೊಂಡ ರೈತ, ಬ್ಯಾಂಕ್ ಲೋನ್ ಒಂದೂವರೇ ಲಕ್ಷ, ೫೦ ಸಾವಿರ ಕೈ ಸಾಲ ಮಾಡಿಕೊಂಡಿದ್ದರು.
ಇಟ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ
- ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
- ವಿದ್ಯಾರ್ಥಿಗಳಿಗೆ ಕಾನೂನು ಪಾಠ ಮಾಡಿದ ಪಿಎಸ್ಐ
- ಸ್ವಸ್ಥ ಮಣ್ಣಿನಿಂದಲೇ ಸ್ವಸ್ಥ ಆರೋಗ್ಯ : ಬಂಡ್ರಿ ದುರುಗಪ್ಪ
- ಶ್ರೀಶೈಲ ಪಾದಯಾತ್ರೆ ಹೊರಟ ಭಕ್ತರು
- ಕೂಡ್ಲಿಗಿ ತಹಶೀಲ್ದಾರ್ ಹೆಸರಿನಲ್ಲಿ ನಕಲಿ ಖಾತೆ; ಪ್ರತಿಕ್ರಿಯಿಸದಂತೆ ಮನವಿ
- ಸಂಜೆ 7 ರಿಂದ 9 ರವಗೆ ಟಿವಿ ಫೋನ್ ಬಂದ್; ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಮಹತ್ವದ ಹೆಜ್ಜೆ

