ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಬಳ್ಳಿ ಶುಕ್ರವಾರ ಬೆಳಗಿನ ಜಾವಾ ಈಶರ್ ಗಾಡಿಗೆ ಲಾರಿ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟಿದ್ದಾರೆ.
ಗದಗ ಮೂಲದ ರೈತ ರಂಗಪ್ಪ, ಚಾಲಕ ಗಣೇಶ್ ಮೃತರು, ಗದಗದಿಂದ ಬೆಳೆದ ಉಳ್ಳಾಗಡ್ಡಿ ಬೆಳೆಯನ್ನು ಯಲಹಂಕಕ್ಕೆ ಮಾರಾಟಕ್ಕೆ ಕೊಂಡೋಯ್ಯುತ್ತಿದ್ದ ರೈತ ರಂಗಪ್ಪ, ಮತ್ತು ಚಾಲಕ ಗಣೇಶ್, ಈಶರ್ ಗಾಡಿಯ ಟೈಯರ್ ಬ್ಲಾಸ್ಟ್ ಆದ ಕಾರಣ, ಇಳಿದು ನೋಡುತ್ತಿದ್ದಾಗ ಅವಘಡ ಜರುಗಿದೆ.
ಹಿಂಬದಿಯಿಂದ ಬಂದ ಲಾರಿ ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸ್ಥಳ್ಳಕ್ಕೆ ಕಾನಾಹೊಸಳ್ಳಿ ಪಿಎಸ್iಐ ಸಿದ್ರಾಮಪ್ಪ ಬಿದರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಪುನಶ್ಚೇತನದಿಂದ ಕೆರೆಗಳಿಗೆ ಜೀವಕಳೆ
- ಒನಕೆ ಓಬವ್ವ ಉತ್ಸವದ ಲಾಂಛನ ಬಿಡುಗಡೆ
- ಧರ್ಮಸ್ಥಳ ಸಂಘದಿಂದ ಸ್ವಚ್ಛತಾ ಕಾರ್ಯ
- ಗುಡೇಕೋಟೆ ಒನಕೆ ಓಬವ್ವ ಉತ್ಸವ: ಕಲಾವಿದರಿಂದ ಅರ್ಜಿ ಆಹ್ವಾನ
- ನಾಡು ಕಂಡ ಅಪರೂಪದ ಜನನಾಯಕ ವಾಜಪೇಯಿ
- ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿಗೆ ಮಾತೃ ವಿಯೋಗ
- ರೈತರು ಕಡಿಮೆ ವೆಚ್ಚ ಮಾಡಿ, ಹೆಚ್ಚು ಆದಾಯ ಬರುವ ಬೆಳೆಗಳತ್ತ ಗಮನಹರಿಸಿ
- ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮೈತ್ರಿ

