ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮೂರು ಕರಡಿಗಳು ಕಾವಲುಗಾರನ ಮೇಲೆ ದಾಳಿ ಮಾಡಿವೆ.
ಕರಡಿಗಳ ದಾಳಿಗೆ ಒಳಗಾದ ಕಾವಲುಗಾರ ನಿಂಗಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕುಲಪತಿಗಳ ವಸತಿ ಗೃಹದ ಮುಂದೆ ಇರುವ ರಸ್ತೆಯಲ್ಲಿ ನಿಂತಿದ್ದ ನಾಯಕರ ನಿಂಗಪ್ಪನ ಮೇಲೆ ಹಲ್ಲೆ ನಡೆಸಲು ಓಡಿ ಬಂದ ಕರಡಿಗಳಿಂದ ತಪ್ಪಿಸಿಕೊಳ್ಳಲು ಗಾಬರಿಯಿಂದ ಓಡಿ ಹೋಗುವಾಗ ನೆಲಕ್ಕೆ ಬಿದ್ದು ಸಣ್ಣ ಪುಟ್ಟ ಗಾಯ ಮಾಡಿಕೊಂಡಿರುವ ನಾಯಕರ ನಿಂಗಪ್ಪನು, ಮತ್ತೆ ಜೀವ ಭಯದಲ್ಲಿ ಕುಲಪತಿಗಳ ಹೊರ ಕೊಠಡಿಯಲ್ಲಿ ಅವಿತುಕೊಂಡು ಪ್ರಾಣ ಉಳಿಸಿಕೊಂಡಿದ್ದಾನೆ.
Trending
- ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ
- ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
- ವಿದ್ಯಾರ್ಥಿಗಳಿಗೆ ಕಾನೂನು ಪಾಠ ಮಾಡಿದ ಪಿಎಸ್ಐ
- ಸ್ವಸ್ಥ ಮಣ್ಣಿನಿಂದಲೇ ಸ್ವಸ್ಥ ಆರೋಗ್ಯ : ಬಂಡ್ರಿ ದುರುಗಪ್ಪ
- ಶ್ರೀಶೈಲ ಪಾದಯಾತ್ರೆ ಹೊರಟ ಭಕ್ತರು
- ಕೂಡ್ಲಿಗಿ ತಹಶೀಲ್ದಾರ್ ಹೆಸರಿನಲ್ಲಿ ನಕಲಿ ಖಾತೆ; ಪ್ರತಿಕ್ರಿಯಿಸದಂತೆ ಮನವಿ

