ಕೂಡ್ಲಿಗಿ: ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ತಿಳಿಸಿದವರು ಮಹರ್ಷಿ ವಾಲ್ಮೀಕಿಯವರು ಎಂದು ಉಪತಹಶೀಲ್ದಾರ್ ಮೊದಲಟ್ಟಿ ಹೇಳಿದರು.
ತಾಲೂಕಿನ ಕಾನಹೊಸಹಳ್ಳಿಯ ನಾಡ ಕಚೇರಿಯಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದ ಅವರು, ಪರಿಶ್ರಮ ಮತ್ತು ಶ್ರದ್ದೆಯಿದ್ದರೆ ಏನಾನು ಬೇಕಾದರೂ ಸಾಧಿಸಲು ಸಾಧ್ಯವಾಗಬಲದ್ದು ಎಂಬುದಕ್ಕೆ ವಾಲ್ಮೀಕಿಯವರೇ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಕೊಟ್ರೇಶ್, ಗ್ರಾಮ ಲೆಕ್ಕಾಧಿಕಾರಿ ಶ್ರೀನಿವಾಸ್ ಕೊಂಡಿ, ಗ್ರಾಮ ಪಂಚಾಯ್ತಿ ಸದಸ್ಯ ಹೊನ್ನುರಸ್ವಾಮಿ, ಮುಖಂಡರಾದ ಶರತ್ ಕುಮಾರ್, ಬಸವರಾಜ್ ಪಾಲ್ಗೊಂಡಿದ್ದರು.
Trending
- ಪ್ರಕೃತಿ ಸಂರಕ್ಷಣೆಗೆ ಪ್ರತಿಯೊಬ್ಬರು ಒಂದು ಗಿಡ ನೆಡಿ
- ಬಣವಿಕಲ್ಲು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ
- ಮಾದರಿ ಗ್ರಾಮದಲ್ಲಿ ಮಿಯಾವಾಕಿ ಅರಣ್ಯ
- ಆನ್ಲೈನ್ ಔಷಧ ಮಾರಾಟ ನಿಯಂತ್ರಿಸಿ
- ರಂಗನಾಥಹಳ್ಳಿಗೆ 5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ -ಶಾಸಕ ಡಾ. ಶ್ರೀನಿವಾಸ್ ಎನ್. ಟಿ.
- ಮೆ.18 ರಿಂದ ಹುಲಿಕೆರೆಯಲ್ಲಿ ಯೋಗ ಶಿಬಿರ
- ಬಿರುಗಾಳಿಗೆ ಹಾರಿಹೋದ ಶಾಲೆಯ ಶೀಟ್
- ಇಬ್ಬರು ವಂಚಕರ ಬಂಧನ; ₹29.50 ಲಕ್ಷ ವಶ

