ಕೊಟ್ಟೂರು; ಬೆಳೆದ ಬೆಳೆ ಲಾಸ್ ಆಗಿ , ಬ್ಯಾಂಕ್ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಟ್ಟೂರು ತಾಲೂಕಿನ ಅಲಬೂರು ಗ್ರಾಮದಲ್ಲಿ ನಡೆದಿದೆ.
ದುರ್ಗಪ್ಪ( 50) ಆತ್ಮಹತ್ಯೆ ಮಾಡಿಕೊಂಡ ರೈತ, ಬ್ಯಾಂಕ್ ಲೋನ್ ಒಂದೂವರೇ ಲಕ್ಷ, ೫೦ ಸಾವಿರ ಕೈ ಸಾಲ ಮಾಡಿಕೊಂಡಿದ್ದರು.
ಇಟ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶಾಲೆಗಳು ಧಾರ್ಮಿಕ ಕೇಂದ್ರಗಳಾಗಬಾರದು: ಡಾ. ಶ್ರೀನಿವಾಸ್ ಎನ್ ಟಿ
- ಬಾಲಕಿಯರ ವಸತಿ ನಿಲಯಕ್ಕೆ ತಹಶೀಲ್ದಾರ್ ನೇತ್ರಾವತಿ ದಿಢೀರ್ ಭೇಟಿ
- ಕಾನಮಡಗು ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಸಂಪನ್ನ
- ಕ್ಷೇತ್ರದ ಜನರು ಶಿಕ್ಷಣದಿಂದ ವಂಚಿತರಾಗಬಾರದು
- ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ನಿಧನ
- ಅಭಕಾಸ್ ವೇದಿಕ್; ಗಣಿತ ಚಾಂಪಿಯನ್ ಟ್ರೋಫಿ ಪರೀಕ್ಷೆ
- ವೈಭವ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ
- ಕೂಡ್ಲಿಗಿ: ಬೈಕ್ ಡಿಕ್ಕಿ; ಇಬ್ಬರು ಸಾವು

