ಕೂಡ್ಲಿಗಿ ; ಶಾಲೆಗಳು ಧಾರ್ಮಿಕ ಕೇಂದ್ರಗಳಾಗದೆ, ಮಕ್ಕಳಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುವ ಕೇಂದ್ರಗಳಾಗಲಿ ಎಂದು ಶಾಸಕ ಡಾ ಶ್ರೀನಿವಾಸ್ ಎನ್ ಟಿ ಹೇಳಿದರು. ತಾಲೂಕಿನ ಕಾನಹೊಸಹಳ್ಳಿಯ ವಿದ್ಯಾನಿಕೇತನ…
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯ ಬಾಲಕಿಯರ ವಸತಿ ನಿಲಯಕ್ಕೆ ತಹಶೀಲ್ದಾರ್ ನೇತ್ರಾವತಿ ವಿ ಕೆ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಕುಂದುಕೊರತೆ ವಿಚಾರಿಸಿದರು.…
ಕೂಡ್ಲಿಗಿ ; ಬಯಲುಸೀಮೆಯ ಶಿಕ್ಷಣಕಾಶಿ ಎಂದೇ ಪ್ರಸಿದಿಯಾದ ತಾಲೂಕಿನ ಕಾನಮಡಗು ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಭಾನುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ಸಂಭ್ರಮದಿಂದ ನೆರವೇರಿತು.…
ಕೂಡ್ಲಿಗಿ: ಕ್ಷೇತ್ರದ ಜನರಲ್ಲಿನ ಮೌಡ್ಯತೆ ಹಾಗೂ ಶಿಕ್ಷಣದ ಕೊರತೆಯನ್ನು ದೂರಮಾಡಲು ಪೂಜಾರಹಳ್ಳಿ ಸೇರಿದಂತೆ ಕ್ಷೇತ್ರದಲ್ಲಿ ೩ ಕೆಪಿಎಸ್ಸಿ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕ ಡಾ ಶ್ರೀನಿವಾಸ್…
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಪಟ್ಟಣದ ವೈಭವ ಶಾಲಾ ಆವರಣದಲ್ಲಿ ಕವಿರಾಜ್ ಅಕಾಡೆಮಿ ಹಾಗೂ ವೈಭವ ಶಾಲಾ ವತಿಯಿಂದ ಮಕ್ಕಳಿಗೆ ಅಭಕಾಸ್ ವೇದಿಕ್ ಗಣಿತ ಚಾಂಪಿಯನ್ ಟ್ರೋಫಿ ಪರೀಕ್ಷೆ…
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಪಟ್ಟಣದ ಕಾಳಿದಾಸ ಹಿರಿಯ ಪ್ರಾಥಮಿಕ ಹಾಗೂ ವೈಭವ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ರಾಜ್ಯ ಮಟ್ಟದ ಶಿಕ್ಷಣ ಚೈತನ್ಯ ಪ್ರಶಸ್ತಿಗೆ ಭಾಜನವಾಗಿದ್ದು, ಭಾನುವಾರ ಬೆಂಗಳೂರಿನಲ್ಲಿ…
ಕೂಡ್ಲಿಗಿ: ಬೈಕ್ ಹಿಂಬದಿಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಕೂಡ್ಲಿಗಿ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ. ಕೂಡ್ಲಿಗಿಯ 16 ನೇ…
ಕೂಡ್ಲಿಗಿ ತಾಲೂಕಿನ ಬಯಲುತುಂಬರಗುದ್ದಿ ಗ್ರಾಮದ ಆಯುಷ್ಮಾನ್ ಆರೋಗ್ಯಕೇಂದ್ರದಿಂದ “ಆಯುಷ್ಮಾನ್ ಅರೋಗ್ಯ ಮಂದಿರದಲ್ಲಿ ಆರೋಗ್ಯ ಶಿಬಿರ” ಯೋಜನೆಯಡಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಯಿತು. ಮದುಮೇಹ, ರಕ್ತದೊತ್ತಡ, ಕ್ಷಯರೋಗ, ಕ್ಯಾನ್ಸರ್…
ರಸ್ತೆ ಬದಿಯಲ್ಲಿ ಮರಗಳನ್ನು ನೆಟ್ಟು ಪೋಷಿಸುವ ಮೂಲಕ ‘ವೃಕ್ಷಮಾತೆ’ ಎಂದೇ ಖ್ಯಾತಿ ಪಡೆದಿದ್ದ ಸಾಲುಮರದ ತಿಮ್ಮಕ್ಕ ಅವರು ಇಂದು (ನವೆಂಬರ್ 14) ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ…
