ಕೂಡ್ಲಿಗಿ; ಪವನ್ ವಿದ್ಯುತ್ ಯಂತ್ರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದಿರುವ ಘಟನೆ ತಾಲೂಕಿನ ಯಂಬಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಯಂಬಳಿ ವಡರಹಟ್ಟಿಯ ನೀಲಪ್ಪರ ಶರಣಪ್ಪ…

ಕೂಡ್ಲಿಗಿ ; ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಅವರ ಆರೋಗ್ಯ ಮತ್ತು ಕ್ಷೇಮವನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಶಾಸಕ ಡಾ…

ಕೂಡ್ಲಿಗಿ : ಬಡವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನುರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ ವಿಬಿ…

ಕೂಡ್ಲಿಗಿ: ಕೆರೆಗಳಲ್ಲಿ ಹೂಳೆತುವ ಮೂಲಕ ಪುನಶ್ಚೇತನವು ಪರಿಸರ ಸಮತೋಲನ, ಕೃಷಿ ಬೆಳವಣಿಗೆ ಮತ್ತು ಅಂತರ್ಜಲವನ್ನು ರಕ್ಷಿಸುವ ಅತ್ಯಗತ್ಯ ಪ್ರಕ್ರಿಯೆಯಾಗಿದೆ ಎಂದು ಧ್ರಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಎಚ್…

ಕೂಡ್ಲಿಗಿ : ವಿದ್ಯಾರ್ಥಿ ದಿಸೆಯಲ್ಲಿ ಉತ್ತಮ ಗುರಿಯಿಟ್ಟುಕೊಂಡು ಮುನ್ನಡೆದರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು, ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಅರಿವು ಮೂಡಿಸಿಕೊಂಡು ತಮ್ಮ ಪೋಷಕರಿಗೂ ಈ ಬಗ್ಗೆ…

ಸಂಡೂರು; ನಾವು ಸೇವಿಸುವ ಆಹಾರದ ಮೇಲೆ ನಮ್ಮ ಆರೋಗ್ಯ ಅವಲಂಬಿತ. ಆಹಾರ ಪದಾರ್ಥಗಳ ಗುಣಮಟ್ಟ ಮಣ್ಣಿನ ಆರೋಗ್ಯದ ಮೇಲೆ ನಿಂತಿದೆ. ಹೀಗಾಗಿ ಮಣ್ಣು ಮೊದಲು ಸ್ವಸ್ಥ ಅಥವಾ…

ಕೂಡ್ಲಿಗಿ: ತಾಲೂಕಿನ ರಂಗನಾಥನಹಳ್ಳಿಯಿಂದ ನೂರಾರು ಭಕ್ತರು ಶುಕ್ರವಾರ ಶ್ರೀಶೈಲ ಪಾದಯಾತ್ರೆಗೆ ತೆರಳಿದರು. ರಂಗನಾಥನಹಳ್ಳಿ, ಬಯಲುತುಂಬರಗುದ್ದಿ ಹಾಗೂ ಬೆಳಕಟ್ಟೆ ಗ್ರಾಮಗಳ ಭಕ್ತರು ಸತತ 14 ವರ್ಷವೂ ಶ್ರೀ ಶೈಲ…

ಕೂಡ್ಲಿಗಿ: ಇಲ್ಲಿನ ತಹಶೀಲ್ದಾರ್ ನೇತ್ರಾವತಿ ವಿ ಕೆ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿಸಿದ್ದು, ಅವರ ಫೋನ್ ಸಂಪರ್ಕದಲ್ಲಿರುವವರಿಗೂ ಹಾಗು ಇತರರಿಗೂ ಸಂದೇಶ ಕಳುಹಿಸುತ್ತಿರುವುದು ಬೆಳಕಿಗೆ…

ಕೂಡ್ಲಿಗಿ: ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಕ್ಷೇತ್ರಶಿಕ್ಷಣಾಧಿಕಾರಿ ಮಹತ್ವದ ಹೆಜ್ಜೆ ಇಟ್ಟಿದ್ದು, ಮೊಬೈಲ್ ಮತ್ತು ಟಿವಿ ಸ್ವಿಚ್ ಆಪ್ ಮಾಡುವಂತೆ ಡಂಗೂರ ಸಾರಲು ಮುಂದಾಗಿದ್ದಾರೆ.…

ಕೂಡ್ಲಿಗಿ; ತಾಲೂಕಿನ ಕಾನಹೊಸಹಳ್ಳಿಯ ಆರಾಧ್ಯ ದೇವತೆ ಶ್ರೀ ಶಕ್ತಿ ಮಾರಮ್ಮ ದೇವಿಯ ರಥದ ಗಾಲಿಯನ್ನು  ಹೊರ ಹಾಕುವ ಮೂಲಕ ಜಾತ್ರೋತ್ಸವಕ್ಕೆ ಮಂಗಳವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಫೆ.26…