ಕೂಡ್ಲಿಗಿ: ಪರಿಸರ ಅಸಮತೋಲನದಿಂದ ಪ್ರಸುತ್ತವಾಗಿ ಹಲವು ಎದರಿಸಬೇಕಾದ ಅನಿವಾರ್ಯತೆ ಇದೆ, ಇದಕ್ಕೆ ಪ್ರತಿಯಾಗಿ ಪ್ರತಿಯೊಬ್ಬರು ಒಂದು ಗಿಡ ನೆಡುವ ಮೂಲಕ ಪ್ರಕೃತಿಯ ಸಂರಕ್ಷಣೆ ಕೈಜೋಡಿಸಬೇಕೆಂದು ಕೇಂದ್ರ ವಿತ್ತ…
ಕೂಡ್ಲಿಗಿ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಹೆಚ್ಚು ಗಮನ ಹರಿಸಬೇಕು ಎಂದು ಶಾಸಕ ಡಾ.ಎನ್.ಟಿ ಶ್ರೀನಿವಾಸ್ ಹೇಳಿದರು. ತಾಲೂಕಿನ ಬಣವಿಕಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ…
ವಿಜಯನಗರ; ಜಿಲ್ಲೆಯ ಮಾದರಿ ಗ್ರಾಮ ಚಿಕ್ಕಜೋಗಿಹಳ್ಳಿಯಲ್ಲಿ ರಾಜ್ಯದಲ್ಲಿಯೇ ಮೊದಲ ಭಾರಿಗೆ ಜಪಾನ್ ಮಾದರಿಯ ‘ಮಿಯಾವಾಕಿ’ ತೋಟಗಾರಿಕೆ ಬೆಳೆಗಳ ಅರಣ್ಯೀಕರಣ ಮಾಡುವಂಥ ಕಾರ್ಯಕ್ಕೆ ಈಗಾಗಲೇ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.…
ಕೂಡ್ಲಿಗಿ; ಅನಿಯಂತ್ರಿತ ಆನ್ಲೈನ್ ಔಷಧ ಮಾರಾಟದಿಂದ ಸಾರ್ವಜನಿಕರ ಆರೋಗ್ಯಕ್ಕೆ ಕುತ್ತು ಬಂದಿದೆ. ಶೆಡ್ಯೂಲ್ ಡ್ರಗ್ಸ್ ದುರುಪಯೋಗ ತಡೆದು ಚಿಲ್ಲರೆ ಔಷಧ ಅಂಗಡಿಗಳನ್ನು ಉಳಿಸುವಂತೆ ಆಗ್ರಹಿಸಿ ಕಾನ ಹೊಸಹಳ್ಳಿ…
ಕೂಡ್ಲಿಗಿ ; ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿನಾಂಕ; 18-05-2026 ರಂದು, ರಂಗನಾಥಹಳ್ಳಿ ಗ್ರಾಮದಲ್ಲಿ ಸಿ.ಸಿ. ರಸ್ತೆ…
ಕೂಡ್ಲಿಗಿ; ಮನುಷ್ಯನ ಮನಸ್ಸು ಮತ್ತು ದೇಹವನ್ನು ಒಂದೇ ದಾರದಲ್ಲಿ ಕಟ್ಟುವ ಕಲೆ ಯೋಗ. ಈ ಯೋಗದ ಮಹತ್ವವನ್ನು ಮನೆಮನೆಗೆ ತಲುಪಿಸುವ ಉದ್ದೇಶದಿಂದ ನಮ್ಮ ತಾಲೂಕಿನ ಹುಲಿಕೆರೆ ಗ್ರಾಮದ…
ಕೂಡ್ಲಿಗಿ; ಕಾನಹೊಸಹಳ್ಳಿ ಭಾಗದಲ್ಲಿ ಮಂಗಳವಾರ ಸಂಜೆ ಬೀಸಿದ ಬಿರುಗಾಳಿಗೆ ಯಂಬಳಿ ವಡ್ಡರಹಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಚಾವಣಿ ಶೀಟ್ಗಳು ಹಾರಿ ಹೋಗಿದ್ದರೆ, ಅದೇ…
ಕೂಡ್ಲಿಗಿ; 1 ಕೆಜಿ ಬಂಗಾರದ ಆಸೆ ತೋರಿಸಿ 30 ಲಕ್ಷ ವಂಚನೆ ಮಾಡಿದ್ದ ಪ್ರಕರಣ ಭೇದಿಸಿ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದ್ದಾರೆ. ಲಿಂಗನಹಳ್ಳಿ ಕೊರಚರಹಟ್ಟಿಯ…
ಕೂಡ್ಲಿಗಿ; ಪವನ್ ವಿದ್ಯುತ್ ಯಂತ್ರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದಿರುವ ಘಟನೆ ತಾಲೂಕಿನ ಯಂಬಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಯಂಬಳಿ ವಡರಹಟ್ಟಿಯ ನೀಲಪ್ಪರ ಶರಣಪ್ಪ…
ಕೂಡ್ಲಿಗಿ ; ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಅವರ ಆರೋಗ್ಯ ಮತ್ತು ಕ್ಷೇಮವನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಶಾಸಕ ಡಾ…
